Quantcast
Viewing all articles
Browse latest Browse all 1745

ಇದೇ ಏಪ್ರೀಲ್ 18ರಂದು ಕಾ.ಶ್ರೀ. ನಾಗರಾಜ್ ಅವರ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕ ಬಿಡುಗಡೆ

ಆರೆಸ್ಸೆಸ್ ನ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ ಅವರು ಬರೆದಿರುವ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಇದೇ ಏಪ್ರೀಲ್ 18 ಭಾನುವಾರದಂದು ನಡೆಯಲಿದೆ. ಬೆಂಗಳೂರಿನ ಜಯನಗರದ ರಾಷ್ಟ್ರೋತ್ಥಾನ ಯೋಗ ಮತ್ತು ಫಿಟ್ನೆಸ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಅವರು  ಉಪನ್ಯಾಸ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ.

Image may be NSFW.
Clik here to view.

Viewing all articles
Browse latest Browse all 1745

Trending Articles