Pradeep Mysuru unblocked by Congress MLA. But questions remain unanswered!!
In a sudden development post the story of RSS Media Incharge for Karnataka South Pradeep Mysuru being blocked on Twitter by Jayanagar MLA Soumya Reddy of the Congress was broken by VSK Karnataka (Read...
View Articleಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ...
ಈ ವರ್ಷ, ವಿಶ್ವ ಸಂವಾದ ಕೇಂದ್ರ, ಕರ್ನಾಟಕ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ ನಡೆಸಿತು. ಆನ್ಲೈನ್ ನಲ್ಲಿ ಕೇಳಲಾದ ಪ್ರಶ್ನೆಗಳಿಗೆ, ಆಯ್ಕೆಗಳನ್ನು ಮತಗಳ ಮೂಲಕ ದಾಖಲಿಸಬಹುದಾಗಿತ್ತು. ದಿನಕ್ಕೆ ಎರಡರಂತೆ ಒಟ್ಟು ೧೨ ಪ್ರಶ್ನೆಗಳನ್ನು ನಮ್ಮ...
View Articleಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ಶಿವಶಂಕರ್ ನಿಧನ #ಶ್ರದ್ಧಾಂಜಲಿ #ಓಂ_ಶಾಂತಿ
ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ಶಿವಶಂಕರ್ ನವೆಂಬರ್ 30 ರ ಮಧ್ಯಾಹ್ನ ತಮ್ಮ ಬದುಕಿನ ಪಯಣವನ್ನು ಪೂರ್ಣಗೊಳಿಸಿದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಇತ್ತೀಚಿನ ದಿನಗಳಲ್ಲಿ ಅವರು ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರದಲ್ಲಿ...
View Article“ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು”ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ...
ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ...
View Article‘ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮಾತೃಭಾಷೆ / ಪ್ರಾದೇಶಿಕ ಭಾಷೆಯಲ್ಲಿ ಕಡ್ಡಾಯ ಮಾಡಬೇಕೇ?’ :...
‘ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮಾತೃಭಾಷೆ / ಪ್ರಾದೇಶಿಕ ಭಾಷೆಯಲ್ಲಿ ಕಡ್ಡಾಯ ಮಾಡಬೇಕೇ?’ ಎಂಬುದು ನಮ್ಮ ಕಡೆಯ ಹಾಗೂ ಮಹತ್ವದ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಡಾ. ಎಂ ಕೆ ಶ್ರೀಧರನ್, ಮಾಧ್ಯಮ ವಿಶ್ಲೇಷಕರು, ವಿ ಎಸ್ ಕೆ ತಂಡ ಹೀಗೆ...
View Articleರಾಮಮಂದಿರ ನಿರ್ಮಾಣ : ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀಗಳು
ಡಿಸೆಂಬರ್,17, 2020, ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ರುಡಾ ಭಾಯಿ ವಾಲಾರನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ನ ಸದಸ್ಯರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ (ಡಿಸೆಂಬರ್ 16) ರಾಜಭವನದಲ್ಲಿ...
View Articleಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಧು, ಸಂತರ ಮಾರ್ಗದರ್ಶನ -ಬೆಂಬಲ
ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯದಲ್ಲಿ ಇಂದು ನೆಡೆದ ಸಾಧು ಸಂತರ ಸಭೆ. ಈ ಸಭೆಯಲ್ಲಿ 15ಕ್ಕೂ ಹೆಚ್ಚು ಸಾಧು ಸಂತರು ಭಾಗವಹಿಸಿದ್ದರು. ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...
View Articleಮಾರುಕಟ್ಟೆಗೆ ಬರಲಿದೆ ಸೆಗಣಿಯಿಂದ ತಯಾರಿಸಿದ ‘ವೇದಿಕ್ ಪೇಂಟ್ಸ್’
ಡಿ. 18, 2020, ಬೆಂಗಳೂರು: ಸೆಗಣಿಯಿಂದ ತಯಾರಿಸಿದ ‘ವೇದಿಕೆ ಪೇಂಟ್ಸ್’ ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ‘ವೇದಿಕ್ ಪೇಂಟ್’ ಸಗಣಿಯಿಂದ ತಯಾರಿಸಲಾಗಿದೆ. ಇದರಿಂದ ಇದು...
View Articleಧರ್ಮ ಸಂರಕ್ಷಣೆಯ ಕಾರ್ಯಕ್ಕೆ ಮೈಸೂರು ಅರಸರ ಸಂಪೂರ್ಣ ಬೆಂಬಲವಿರುತ್ತದೆ: ಯದುವೀರ ಒಡೆಯರ್
ಧರ್ಮ ಸಂರಕ್ಷಣೆಯೇ ಮೈಸೂರು ಅರಮನೆಯ ಮೂಲ ಕರ್ತವ್ಯವಾಗಿದ್ದು, ಈ ಕಾರ್ಯದಲ್ಲಿ ಎಂದೆಂದಿಗೂ ತೊಡಗಿಸಿಕೊಳ್ಳುತ್ತೇವೆ ಎಂದು ಮೈಸೂರು ರಾಜಸಂಸ್ಥಾನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಅವರು ಶೇಷಾದ್ರಿಪುರದ ಯಾದವ ಸ್ಮತಿಯಲ್ಲಿ ‘ಶ್ರೀ...
View Articleಹಿಂದೂ ವಿರೋಧಿ ‘ಷೇಕ್ ಚಿಲ್ಲಿ’ಕಾರ್ಯಕ್ರಮದ ಪ್ರಸಾರ ರದ್ದುಪಡಿಸಿದ ದೂರದರ್ಶನ
ಬೆಂಗಳೂರು: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಕಾರ್ಟೋನ್ ಧಾರಾವಾಹಿ ’ಷೇಕ್ ಚಿಲ್ಲಿ’ಯ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಮಾಹಿತಿಗಳು ಪ್ರಸಾರವಾಗುತ್ತಿರುವುದರ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ...
View Articleಆರೆಸ್ಸೆಸ್ ನ ಹಿರಿಯ ಕಾರ್ಯಕರ್ತ ಮಾ.ಗೋ. ವೈದ್ಯ ನಿಧನ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಚಿಂತಕ, ಲೇಖಕ, ಪತ್ರಕರ್ತ ಮಾ.ಗೋ. ವೈದ್ಯ(97) ಅವರು ಇಂದು ಮಧ್ಯಾಹ್ನ 3.30ಕ್ಕೆ ನಿಧನರಾದರು. ಸಂಘ ಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್ ಅವರಿಂದ ಈಗಿನ ಸರಸಂಘಚಾಲಕರಾದ ಮೋಹನ್ ಭಾಗವತ್ ಸೇರಿದಂತೆ...
View Articleಮಾ.ಗೋ. ವೈದ್ಯ ಆರೆಸ್ಸೆಸ್ಸ್ ನ encyclopedia : ಮೋಹನ್ ಭಾಗವತ್
ಮಾ. ಗೋ. ವೈದ್ಯ ಅವರು ಸಂಘದ ವಿಚಾರವನ್ನು ಸಂರಕ್ಷಿಸಿದರು ಮತ್ತು ಅದಕ್ಕಾಗಿ ಬದುಕಿದರು. ಅವರ ಸಂಪೂರ್ಣ ಜೀವನ ಸಂಘದ ಒಂದು ಶಬ್ದಕೋಶವಾಗಿತ್ತು. ಅವರು ಆರೆಸ್ಸೆಸ್ಸ್ ನ encyclopedia ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಜೀ...
View Articleದಲಿತ ಕೇರಿಗೆ ಪೇಜಾವರ ಶ್ರೀ ಭೇಟಿ
ಹಿಂದೂ ಸಮಾಜದಲ್ಲಿದ್ದ ಅಸೃಶ್ಯತೆಯನ್ನು ನಿವಾರಿಸಿ ಸಶಕ್ತ ಸುದೃಢಗೊಳಿಸುವ ನಿಮಿತ್ತ ದೇಶದ ಹಲವೆಡೆ ದಲಿತರ ಕಾಲೊನಿಗಳಿಗೆ ಭೇಟಿ ನೀಡಿ ಕ್ರಾಂತಿಕಾರ್ಯ ನಡೆಸಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಂಚಲನ ಮೂಡಿಸಿದ್ದರು.ಇದೀಗ ಅವರ ಶಿಷ್ಯ ಶ್ರೀ...
View Articleತಮಿಳುನಾಡಿನ ಉತಿರಾಮೆರೂರ್ ನಲ್ಲಿದೆ 10ನೇ ಶತಮಾನದಷ್ಟು ಹಳೆಯ ಪ್ರಜಾಪ್ರಭುತ್ವದ ಮಾದರಿ
PHOTO: S. THANTHONI ಜಗತ್ತಿನ ಮೊದಲ ಸಂವಿಧಾನ, ಪ್ರಜಾಪ್ರಭುತ್ವದ ಬಗೆಗೆ ಚರ್ಚೆ ನಡೆದಾಗಲೆಲ್ಲ ನಾವು ವಿದೇಶಗಳ ಕಡೆ ಕೈ ತೋರಿಸುತ್ತೇವೆ. ಆದರೆ ವಾಸ್ತವವಾಗಿ ವಿದೇಶಗಳಿಗಿಂತಳೂ ಹಳೆಯ ಪ್ರಜಾಪ್ರಭುತ್ವದ ಮಾದರಿಗಳು ಭಾರತದಲ್ಲಿವೆ. ಅವುಗಳ ಬಗೆಗೆ...
View Articleಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹಣೆಗಾಗಿ ವಿಶ್ವ ಹಿಂದು ಪರಿಷತ್ ನಿಂದ 4 ಲಕ್ಷ ಹಳ್ಳಿ...
ಮಂಗಳವಾರ, 22 ಡಿಸೆಂಬರ್ 2020ರಂದು ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್ ಅವರ ಪತ್ರಿಕಾ ಗೋಷ್ಠಿಯ ವಿವರ PRESS STATEMENT OF SHRI ALOK KUMAR, CENTRAL WORKING PRESIDENT, VHP ON TUESDAY,...
View Articleಉದ್ಯೋಗ ನೈಪುಣ್ಯ ತರಬೇತಿ ಶಿಬಿರದಿಂದ ಕಳೆದ 8 ತಿಂಗಳಲ್ಲಿ 1500ಕ್ಕೂ ಅಧಿಕ ಮಂದಿ ಉದ್ಯೋಗ
ಮಂಗಳೂರು: ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ನೆರವಾಗಲು ಪ್ರಾರಂಭವಾದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದಿಂದ ಕಳೆದ 8 ತಿಂಗಳಲ್ಲಿ ಮಂಗಳೂರಿನ 1500ಕ್ಕೂ ಅಧಿಕ ಮಂದಿ ಉದ್ಯೋಗ ಪಡೆದಿದ್ಧಾರೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ಗೋಸೇವಾ...
View Articleಉಪನ್ಯಾಸಕನ ಗೋಶಾಲೆಗೆ ಪ್ರತಿಷ್ಠಿತ ಐಎಸ್ಒ ಪ್ರಮಾಣ ಪತ್ರ
ಚಿತ್ರ ಕೃಪೆ: ಗೂಗಲ್ ಕಲಬುರಗಿ: ರೋಗಗ್ರಸ್ತ, ನಿರಾಶ್ರಿತ ಹಾಗು ವಯಸ್ಸಾದ ಗೋವುಗಳ ಸೇವೆಯಲ್ಲಿ ತೊಡಗಿರುವ ಕಲಬುರಗಿಯ ಶ್ರೀ ಮಾಧವ ಗೋ ಶಾಲೆಗೆ ಪ್ರತಿಷ್ಠಿತ ಐಎಸ್ಒ ಪ್ರಮಾಣ ಪತ್ರ ದೊರಕಿದೆ. ಪ್ರತಿಷ್ಠಿತ ಸರ್ಟಿಫಿಕೇಟ್ ಪಡೆದ ರಾಜ್ಯದ 2ನೇ ಗೋಶಾಲೆ...
View Articleಇಸ್ಲಾಮಾಬಾದ್ ನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಕೊನೆಗೂ ಅನುಮತಿ
Picture for representation ಪಾಕಿಸ್ತಾನ: ಇಸ್ಲಾಮಾಬಾದ್ ನಲ್ಲಿರುವ ಹಿಂದೂಗಳ ಬಹುದಿನಗಳ ಬೇಡಿಕೆಯಾಗಿರುವ ದೇವಾಲಯ ನಿರ್ಮಾಣಕ್ಕೆ ಪಾಕ್ ಸರ್ಕಾರ ಕೊನೆಗೂ ಅನುಮತಿ ನೀಡಿದೆ. ಇಸ್ಲಾಮಾಬಾದ್ನಲ್ಲಿ ಸುಮಾರು 800 ಮಂದಿ ಹಿಂದೂಗಳಿದ್ದು,...
View Articleಪಾಕ್ ನಲ್ಲಿ ಭಷ್ಟಾಚಾರ: ಸಿಪಿಇಸಿಯಿಂದ ಚೀನಾ ಹಿಂದಡಿ
ಚೀನಾದ ಮಹತ್ವಾಕಾಂಕ್ಷೆ ಹಾಗೂ ಭಾರತವನ್ನು ವ್ಯೂಹಾತ್ಮಕವಾಗಿ ಕಟ್ಟಿ ಹಾಕಲು ಉದ್ದೇಶದಿಂದ ಚಾಲನೆಗೊಂಡ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ನಿಂದ ಚೀನಾ ಹಿಂದೆ ಸರಿಯುತ್ತಿದೆ ಎನ್ನಲಾಗಿದೆ. ಇದಕ್ಕೆ ಮುಖ್ಯ ಕಾರಣ ಸಿಪಿಇಸಿ ಯೋಜನೆಯಲ್ಲಿ...
View Articleಖೇಲೋ ಇಂಡಿಯಾ ಸ್ಪರ್ಧೆಗೆ ಯೋಗ, ಕಳರಿಯಪಟ್ಟು, ಮಲ್ಲಕಂಬ ಸೇರ್ಪಡೆ
ನವದೆಹಲಿ: ಮುಂದಿನ ವರ್ಷದ ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಯೋಗ, ಕಳರಿಯಪಟ್ಟು, ಮಲ್ಲಕಂಬ, ಗಟ್ಕಾ ಮತ್ತು ತಂಗ್ಟಾಗಳನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಯುವಕರನ್ನು ಕ್ರೀಡೆಗಳತ್ತ ಆಕರ್ಷಿಸಲು ಹಾಗೂ ಅವರಿಗೆ ಪ್ರೋತ್ಸಾಹ ನೀಡುವ...
View Article